ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಹೀಗಂತ ರಾಜ್ಯಪಾಲರು ಖಡಕ್ ಸಂದೇಶ ರವಾನಿಸಿದ್ದಾರೆ.