7ನೇ ವೇತನ ಜಾರಿಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಸರ್ಕಾರಿ ನೌಕರರು ಮುಂದಾಗಿದ್ದರಿಂದ ರಾಜ್ಯದಲ್ಲಿ ಭಾರಿ ಸಮಸ್ಯೆ ಎದುರಾಗಿತ್ತು. ಸರ್ಕಾರಿ ಆಸ್ಪತ್ರೆಗಳ ಮುಂದೆ ರೋಗಿಗಳು ನರಳಾಡುವ ಪರಿಸ್ಥಿತಿ ಎದುರಾಯ್ತು.