ಮೀಟರ್ ರೀಡಿಂಗ್ ಗೆ ಆಗಮಿಸಿದ್ದ ಬೆಸ್ಕಾಂ ನೌಕರನಿಗೆ ಮನಸೋ ಇಚ್ಚೆ ಥಳಿಸಿದ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ, ಗೌನಿಪಲ್ಲಿಯಕೊತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹೊಡೆದಾಟದ ವಿಡಿಯೊ ಮೊಬೈಲ್ ನಲ್ಲಿ ಸೆರೆಯಾಗಿದೆ. ಮೀಟರ್ ರೀಡರ್ ನಾಗೇಶ್ ಎನ್ನುವರ ಮೇಲೆ ಕೊತ್ತೂರು ಗ್ರಾಮದ ಉತ್ತಣ್ಣ ಹಾಗು ಅವರ ಮಗ ಶ್ರೀನಾಥ್ ಹಲ್ಲೆ ಮಾಡಿದ್ದು, ಉತ್ತಣ್ಣ 13 ಸಾವಿರ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ವಿದ್ಯುತ್ ಪೂರೈಕೆ ನಿಲ್ಲಿಸಲಾಗಿತ್ತು, ಇದನ್ನ ಪ್ರಶ್ನಿಸಿದ್ದಕ್ಕೆ