ಕರ್ನಾಟಕದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಮೂಲಕ ನಮ್ಮ ಗೋ-ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ. ಸರ್ಕಾರದ ಈ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ಗೋವುಗಳನ್ನು ನೋಡಿಕೊಳ್ಳಲು ಮತ್ತು ಗೋಶಾಲೆಗಳನ್ನು ನಿರ್ವಹಿಸುವುದಕ್ಕೆ ಸರ್ಕಾರದೊಂದಿಗೆ ಜನರೂ ಸಹ ಕೈಜೋಡಿಸಲು ಅವಕಾಶ ತೆರೆದುಕೊಳ್ಳುತ್ತದೆ. ಈ ಕಾರ್ಯಕ್ರಮ ಅಡಿಯಲ್ಲಿ ಗೋಶಾಲೆಗಳಲ್ಲಿನ ಹಸುಗಳನ್ನು ಖಾಸಗಿ ಮತ್ತು ಸಾರ್ವಜನಿಕ ಸಂಸ್ಥೆಗಳು ದತ್ತು ಪಡೆದುಕೊಳ್ಳುವುದಕ್ಕೆ ಪ್ರೋತ್ಸಾಹ ನೀಡುತ್ತದೆ. ಗೋಶಾಲೆಗಳಲ್ಲಿರುವ ಹಸುಗಳಿಗೆ ಉತ್ತಮ ಸೌಕರ್ಯ ಮತ್ತು ಸೌಲಭ್ಯ ಒದಗಿಸುವಂತೆ ಸಾರ್ವಜನಿಕರನ್ನು