ರಕ್ತ ಪರಿಚಯ ಇಲ್ಲದವರಿಗೆ ರಕ್ತ ಪರಿಚಯ ಆಗುವುದು ಶುರುವಾಗಿದೆ. ಕೋಟಾ ಹಿಂದುತ್ವವಾದಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.