ಕನಕಪುರದಲ್ಲಿ ಅಶೋಕ್ ಸ್ಪರ್ಧೆ ಬಗ್ಗೆ ಡಿಕೆ ಶಿವಕುಮಾರ್ ಲೇವಡಿ ಮಾಡುತ್ತಿದ್ದಾರೆ. ಆದರೆ ಅವರಿಗೆ ಹಿಂದೆ ತುಂಬಾ ಭಯ ಕಾಡುತ್ತಿದೆ ಅನ್ನೋದು ಅದರಲ್ಲೇ ಗೊತ್ತಾಗುತ್ತಿದೆ.