ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆದವರಿಗೆ ತಾಳ್ಮೆ ಇರಬೇಕು, ಎಲ್ಲರಿಗೂ ಉತ್ತರಿಸುವ ಸೌಜನ್ಯ ಇರಬೇಕು. ಆದರೆ ಈ ಮುಖ್ಯಮಂತ್ರಿಗೆ ಅದು ಯಾವುದೂ ಇಲ್ಲ. ಹೀಗಾಗಿ ಇವರು ಹೆಚ್ಚು ದಿನ ಅಧಿಕಾರದಲ್ಲಿ ಇರಲ್ಲ ಎಂದು ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ರಾಜಕಾರಣ ನಿಂತ ನೀರಲ್ಲ. ಇಲ್ಲಿ ಏನು ಬೇಕಾದರೂ ಆಗಬಹುದು. ಸಿದ್ದರಾಮಯ್ಯನವರೇ ದೇವೇಗೌಡರ ಜತೆ ಹೋಗುತ್ತಾರೆಂದರೆ ಇಲ್ಲಿ ಏನು ಬೇಕಾದರೂ ಆಗಬಹುದು. ಸಿದ್ದರಾಮಯ್ಯ ಬಿಜೆಪಿ