ಬೆಂಗಳೂರು: ಕೊರೋನಾ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಂಸದರು ತಮ್ಮ ಕ್ಷೇತ್ರನಿಧಿಯಿಂದ ಒಟ್ಟುಗೂಡಿಸಿ 100 ಕೋಟಿ ರೂ. ದೇಣಿಗೆ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಮೊದಲು ಘೋಷಿಸಿದ್ದರು. ಆದರೆ ಈ ಹಣ ಇನ್ನೂ ಬಂದಿಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಲಸಿಕೆಗಾಗಿ ಸರ್ಕಾರಕ್ಕೆ 100 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಹಣವನ್ನು ಇದುವರೆಗೆ ಕೊಟ್ಟಿಲ್ಲ. ಸರ್ಕಾರದ ಹಣ