ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎನ್ನಲಾಗಿದೆ.