ಶಿವಮೊಗ್ಗ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ಎಸ್ ಮೋದಿಗೆ ಸುಳ್ಳು ಹೇಳುವುದನ್ನು ಮತ್ತು ಧ್ವೇಷಿಸುವುದನ್ನು ಕಲಿಸಿಕೊಟ್ಟಿದೆ ಎಂದಿದ್ದಾರೆ.