ಶಿವಮೊಗ್ಗ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ ಎಸ್ಎಸ್ ಮೋದಿಗೆ ಸುಳ್ಳು ಹೇಳುವುದನ್ನು ಮತ್ತು ಧ್ವೇಷಿಸುವುದನ್ನು ಕಲಿಸಿಕೊಟ್ಟಿದೆ ಎಂದಿದ್ದಾರೆ.ಧ್ವೇಷಿಸುವವರನ್ನು ಜನ ಸಾಕಷ್ಟು ಬಾರಿ ನಾಶ ಮಾಡಿದ್ದಾರೆ. ಏಕತೆ ಕಾಪಾಡಿಕೊಂಡು ಹೋಗುವವರಿಗೆ ಮಾತ್ರ ದೇಶ ಕಾಪಾಡಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್, ವಾಜಪೇಯಿ ಪ್ರಧಾನಿಯಾಗಿದ್ದಾಗ ಈ ದೇಶವನ್ನು ನೋಡಿದ್ದೇವೆ. ಮೋದಿ ಧ್ವೇಷದ ರಾಜಕಾರಣ ಬಿಟ್ಟು,