ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯನ್ನು ಅನುಕರಣೆ ಮಾಡಲಿದ್ದಾರೆ.