ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರ ಕಾರ್ಮಿಕರ ಜತೆಗೆ ಸಂವಾದ ನಡೆಸಿದರು.ಈ ವೇಳೆ ಜಯಮ್ಮ ಎಂಬ ಪೌರ ಕಾರ್ಮಿಕ ಮಹಿಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದ್ದಲ್ಲದೆ, ಸಮಸ್ಯೆಗಳನ್ನೂ ಹೇಳಿಕೊಂಡರು.ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ನಿಮ್ಮ ಕಷ್ಟ ಕೇಳಲೆಂದೇ ಬಂದಿದ್ದೇನೆ. ಏನು ಸಹಾಯ ಬೇಕು ಕೇಳಿ. ಮಾಡಿಸಿಕೊಡುತ್ತೇವೆ ಎಂದು ಅಭಯ ನೀಡಿದರು. ಈ ವೇಳೆ ಪೌರ ಕಾರ್ಮಿಕರನ್ನೂ