ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೋಡಲು ಕೊಪ್ಪಳದಲ್ಲಿ ಜನ ಸಾಗರವೇ ಸೇರಿದೆ.