ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿದೆ. ಆದರೆ ಸರಕಾರಕ್ಕೆ ಪದೇ ಪದೇ ಮುಜುಗರ ಆಗುವಂತಹ ಹೇಳಿಕೆಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಕರೆದು ಬುದ್ಧಿ ಹೇಳಿ ಅಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹೇಳಿದ್ದಾರೆ ಎನ್ನಲಾಗಿದೆ.