ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 24, 25 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.24ರಂದು ಸಂಜೆ ಮಳವಳ್ಳಿ ಯಲ್ಲಿ ಆಯೋಜಿಸಿರುವ ಜನಾಶೀರ್ವಾದ ಯಾತ್ರೆ ಹಾಗೂ ರೋಡ್ ಷೋನಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಿದ್ದಾರೆ. ಮಾ. 25ರಂದು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ದಲ್ಲಿ ಕಾರ್ನರ್ ಮೀಟಿಂಗ್, ರೋಡ್ ಷೋ ನಡೆಯಲಿದೆ. ಹೀಗಾಗಿ ರಾಹುಲ್ ಗಾಂಧಿ ಬರುವ ಸಂದರ್ಭದಲ್ಲಿ ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳಬಾರದು ಎಂದು ಶ್ರೀರಂಗಪಟ್ಟಣ ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾ ಕಾಂಗ್ರೆಸ್ ಖಡಕ್