ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ಹಾಗೂ ಮಠಗಳ ಭೇಟಿ ಆರಂಭಿಸಿದ್ದಾರೆ.