ರಾಯಚೂರು : ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ಜಿಲ್ಲೆ ದೇಶದಲ್ಲೇ ಮೊದಲನೇ ರ್ಯಾಂಕ್ ಪಡೆದಿದೆ. ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಜಿಲ್ಲೆ ಫಸ್ಟ್ ರ್ಯಾಂಕ್ ಪಡೆದುಕೊಂಡಿದೆ.