ಬೆಂಗಳೂರು ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ವೇಳಾಪಟ್ಟಿ ಹಾಗೂ ಟಿಕೇಟ್ ದರ ಬಿಡುಗಡೆ ಮಾಡಿದೆ.ಮೊನ್ನೆ ಪ್ರಧಾನಿ ಮೋದಿ ಕೊಯಮತ್ತೂರು ಬೆಂಗಳೂರು ರೈಲಿಗೆ ಚಾಲನೆ ನೀಡಿದ್ರು .ಆದ್ರೆ ಸಮಯ ಮತ್ತು ಯಾವುದೇ ಪ್ರಯಾಣದದರ ನಿಗದಿ ಮಾಡಿರಲಿಲ್ಲ .ತಿರುಪುರ್, ಈರೋಡ್, ಧರ್ಮಪುರಿ ಮತ್ತು ಹೊಸೂರ್ನಲ್ಲಿ ಈ ರೈಲು ನಿಲುಗಡೆ ಹೊಂದಿದೆ. .ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30ರಂದು ಹಸಿರು ನಿಶಾನೆ ತೋರಿದ್ದರು.ಕೊಯಮತ್ತೂರು ನಿಂದ ಹೊರಟು ಬೆಂಗಳೂರಿನ ಕಂಟೂನ್ ಮೆಂಟ್