ಬೆಂಗಳೂರು: ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯ ರಾಜಧಾನಿ ಅಕ್ಷರಶಃ ದ್ವೀಪದಂತಾಗಿದೆ. ಎಲ್ಲಿ ನೋಡಿದರೂ ನೀರು ಎನ್ನುವ ಪರಿಸ್ಥಿತಿ ಉಂಟಾಗಿದೆ.