ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿತ್ತು. ಬುಧವಾರ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ.