ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಕುಮಾರಧಾರ ಹಾಗೂ ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ.ನದಿ ಪಾತ್ರದ ಜನರಿಗೆ ಎಚ್ಚರಿಕೆ ಇಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಬಂಟ್ವಾಳ ಬಳಿ ಜಕ್ರಿಬೆಟ್ಟು ಗೂಡಿನ ಬಳಿ ಮುಂತಾದ ಕಡೆಗಳಲ್ಲಿ ನದಿ ನೀರು ಪೇಟೆಯನ್ನು ಆವರಿಸಿದೆ. ಕುಕ್ಕೆ ಸುಬ್ರಮಣ್ಯ ದ್ವೀಪವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ