ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಕುಮಾರಧಾರ ಹಾಗೂ ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ.