ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಳವಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಯ ಒಳಹರಿವು ನೀರಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.ಚಿಕ್ಕೋಡಿ ತಾಲೂಕಿನ ಕಲ್ಲೋಳ - ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ.ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ಮತ್ತೆ ಕೃಷ್ಣಾ ನದಿಗೆ ಬಿಡಲಾಗಿದೆ.105 ಟಿಎಮ್ ಸಿ ಸಾಮರ್ಥ್ಯ ಹೊಂದಿರುವ ಕೋಯ್ನಾ ಜಲಾಶಯದಲ್ಲಿ ಸದ್ಯಕ್ಕೆ 104 ಟಿಎಮ್ ಸಿ ಭರ್ತಿ ನೀರು ಇದೆ. ಹೆಚ್ಚು