ಮಳೆಯಿಂದಾಗಿ ಜನರ ಜೀವನ ಸಂಪೂರ್ಣ ಅದಗೆಟ್ಟಿದೆ.. ಒಂದೆಡೆ ರಸ್ತೆ ಗುಂಡಿ ಗಳಲ್ಲಿ ನೀರು ತುಂಬಿ ವಾಹನ ಸವಾರರರಿಗೆ ತಲೆನೋವಾದ್ರೆ, ಮತ್ತೊಂದೆಡೆ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಜಾಗ ಇಲ್ಲದೆ, ಗ್ರಾಹಕರು ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಮುಂದಿನ ನಾಲ್ಕು ದಿನಗಳ ಪೈಕಿ ಕೊನೆಯ ಎರಡು ದಿನಗಳ ಕಾಲ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯೆತೆಯಿದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಆಗುವ