ಪದ್ಮನಾಭನಗರದಲ್ಲಿರುವ ರಾಜ್ ಕಟ್ಟೆಯನ್ನು ಸುಮಾರು 20 ವರ್ಷಗಳ ಹಿಂದೆ ವರನಟ ಡಾ. ರಾಜ್ ಕುಮಾರ್ ರವರ ಪುತ್ಥಳಿಯನ್ನು ನಿರ್ಮಿಸಲಾಗಿದ್ದು ಇಂದು ಹೀನಾಯ ಸ್ಥಿತಿಯಲ್ಲಿದೆ.