ಮೈಸೂರು : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಬಳಿಯ ಬೇಬಿಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಯ ವಿರುದ್ದ ಮೈಸೂರು ರಾಜಮಾತೆ ಪ್ರಮೋದಾ ದೇವಿ ಅವರು ದನಿ ಎತ್ತಿದ್ದಾರೆ.