ಬೆಂಗಳೂರು: ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಟಿಕೆಟ್ ಫೈನಲ್ ಮಾಡುವುದರಲ್ಲಿ ಬ್ಯುಸಿಯಾಗಿವೆ. ಇದರ ಜತೆಗೆ ಅಸಮಾಧಾನದ ಹೊಗೆಯೂ ಎದ್ದಿದೆ. ಟಿಕೆಟ್ ವಿಷಯಕ್ಕಾಗಿ ಗೃಹಸಚಿವ ರಾಮಲಿಂಗಾ ರೆಡ್ಡಿ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ನಡುವೆ ಕಿತ್ತಾಟ ನಡೆದಿದೆ.