ಬೆಂಗಳೂರು : ಉರುಳುವ ಹಂತದಲ್ಲಿದ್ದ ಮೈತ್ರಿ ಸರ್ಕಾರಕ್ಕೆ ಶಾಸಕ ರಾಮಲಿಂಗಾ ರೆಡ್ಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ಭರವಸೆ ನೀಡುವುದರ ಮೂಲಕ ಸರ್ಕಾರಕ್ಕೆ ಸಿಹಿಸುದ್ದಿ ನೀಡಿದ್ದಾರೆ.