ಬೆಂಗಳೂರು: ಬೆಂಗಳೂರಿನಲ್ಲಿ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ಇರೋದೇ ಬಂಧಿಸೋಕೆ ಅಲ್ವಾ? ಶಾಸಕರ ಪುತ್ರ ಎನ್ನುವ ಕಾರಣಕ್ಕೆ ಆರೋಪಿಯನ್ನು ಸುಮ್ಮನೇ ಬಿಡುವ ಪ್ರಶ್ನೆಯಿಲ್ಲ. ಆತನನ್ನು ಬಂಧಿಸೋಕೆ ಹೇಳಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಈ ನಡುವೆ ಸಿಎಂ ಸಿದ್ದರಾಮಯ್ಯ