ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಯವರು ಇಂದು ಸದನಕ್ಕೆ ಹಾಜರಾಗಲಿದ್ದು, ಅವರ ಮುಂದಿನ ನಡೆ ಏನು ಎಂಬ ಗೊಂದಲ ಹಲವರಲ್ಲಿ ಮೂಡಿದೆ. ನಿನ್ನೆ ಸಂಜೆ, ಬೆಂಗಳೂರು ಹೊರವಲಯದ ತೋಟದ ಮನೆಗೆ ಹೋಗಿದ್ದ ಸಿಎಂ, ಡಿಸಿಎಂ ಪರಮೇಶ್ವರ್, ಮಾಜಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ, ಡಿಕೆ ಬ್ರದರ್ಸ್, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಲು ಬಾರೀ ಕಸರತ್ತು ನಡೆಸಿದ್ದರು. ಈ ಬಗ್ಗೆ