ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ಸಾವಿರಾರು ಡಿಕೆಶಿ ಬೆಂಬಲಿಗರು ಈ ರ್ಯಾಲಿಯಲ್ಲಿ ಪಾಲ್ಗೊಂಡು ಹೋರಾಟ ಮಾಡುತ್ತಿದ್ದಾರೆ.