ಬೆಳಗಾವಿ : ಬಿಜೆಪಿ ಸದಸ್ಯ ಆಯೋಜಿಸಿದ್ದ ಭೊಜನ ಕೂಟದಲ್ಲಿ ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗುವುದರ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.