ಮೈತ್ರಿ ಸರಕಾರದ ರಾಜ್ಯ ಸಚಿವ ಸಂಪುಟ ಪುನಃರಚನೆಯಲ್ಲಿ ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಾಂಗ್ರೆಸ್ ತೊರೆಯಲು ತೀರ್ಮಾನಿಸಿದ್ದಾರೆಂಬ ಸುದ್ದಿ ಬಲವಾಗಿ ಹರಿದಾಡಲಾರಂಭಿಸಿದೆ.