ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ರಮೇಶ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಅವರು ಬಿಜೆಪಿಯತ್ತ ಮುಖಮಾಡಿದ್ದಾರೆ ಎಂಬ ಮಾತುಗಳು ಹರಿದಾಡಲಾರಂಭಿಸಿವೆ. ಕಳೆದ ಐದಾರು ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸಿದೆ.ಎರಡು ದಿನಗಳಿಂದ ಮುಂಬೈನಲ್ಲಿ ಇದ್ದರು ಎಂದು ಹೇಳುತ್ತಿದ್ದ ಬೆನ್ನಲ್ಲೆ ರಮೇಶ್ ಜಾರಕಿಹೊಳಿ ಸಹೋದರ ಹಾಗೂ