ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಮುಂದೆಯೂ ಕೊಡಲ್ಲ. ಅವರ ಮನ ಒಲಿಸುವ ಅಗತ್ಯ ಇಲ್ಲ. ಹಿ ಇಜ್ ಕಾಂಗ್ರೆಸ್ ಮ್ಯಾನ್ ಅವರು ಕಾಂಗ್ರೆಸ್ ನಲ್ಲಿ ಇರುತ್ತಾರೆ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸಕ್ಕರೆ ಸಚಿವ ಆರ್. ಬಿ. ತಿಮ್ಮಾಪೂರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಸರ್ಕಾರ ರಚನೆ ಆದಾಗಿನಿಂದ ಸರ್ಕಾರ ಪತನ ಆಗುತ್ತೆ ಅನ್ನುತ್ತಾರೆ, ಆದರೆ ಆಗಿಲ್ಲ. ರಾಜ್ಯದ ರಾಜಕಾರಣದಲ್ಲಿ