ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಕುರಿತು ಡಿ ಸಿ ಎಮ್ ಲಕ್ಷ್ಮಣ ಸವದಿ ಅವಾಚ್ಯ ಪದ ಪ್ರಯೋಗ ಮಾಡಿರೋದು ಜಾರಕಿಹೊಳಿಯವರನ್ನ ಕೆರಳಿಸಿದೆ.