ಬೆಂಗಳೂರು (ಆ.13): ರಮೇಶ್ ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅನುಪಸ್ಥಿತಿಯಲ್ಲಿ ನಡೆದಿರುವ ತನಿಖೆಯನ್ನು ಮರುಪರಿಶೀಲಿಸುವ ಅಗತ್ಯವಿಲ್ಲ ಎಂದು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಹೈಕೋರ್ಟ್ಗೆ ಸ್ಪಷ್ಟಪಡಿಸಿದ್ದಾರೆ.