ಬೆಂಗಳೂರು : ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಹಾಗೂ ಸಚಿವ ಸುಧಾಕರ್ ನಡುವೆ ಸಿಎಂ ನಡೆಸಿದ ಸಂಧಾನ ಸಕ್ಸಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.