ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಜವಾಬ್ಧಾರಿಗೆ ಇತ್ತೀಚೆಗಷ್ಟೇ ಕತ್ತರಿ ಹಾಕಲಾಗಿತ್ತು. ಇದೀಗ ಸಂಪೂರ್ಣವಾಗಿ ಅವರನ್ನು ಈ ಹುದ್ದೆಯಿಂದ ಹೊರಗಿಡಲಾಗುತ್ತಾ?ಹಾಗೊಂದು ಸುದ್ದಿ ಹರಿದಾಡಿತ್ತು. ಅದಕ್ಕೆ ಕಾರಣ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ತಮ್ಮ ಬಗ್ಗೆ ಬರೆದುಕೊಂಡ ಸ್ವ ವಿವರವನ್ನು ಅಳಿಸಿ ಹಾಕಿದ್ದು. ಆದರೆ ಇದೀಗ ರಮ್ಯಾ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.ಈ ವದಂತಿಗಳೆಲ್ಲಾ ಶುದ್ಧ ಸುಳ್ಳು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ