ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಾಯ್ತಪ್ಪಿ ಯಡಿಯೂರಪ್ಪ ನಂ.1 ಭ್ರಷ್ಠ ಎಂದಿದ್ದು ಇದೀಗ ಕಾಂಗ್ರೆಸ್ ನಾಯಕರ ಲೇವಡಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಕಾಂಗ್ರೆಸ್ ನಾಯಕರು ಅಮಿತ್ ಶಾ ಲೇವಡಿ ಮಾಡಿದ್ದಾರೆ.