ವರುಣಾ ರಾಜಕೀಯದಲ್ಲಿ, ಜಿದ್ದಾಜಿದ್ದಿನ ರಾಜಕೀಯ ಹೋರಾಟ ಜೋರಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ಸ್ಪರ್ಧೆಯಿಂದ ಅಖಾಡ ಸಿಕ್ಕಾಪಟ್ಟೆ ರಂಗೇರಿದೆ.