ದೇಶಾದ್ಯಂತ PFI ಕಚೇರಿಗಳ ಮೇಲೆ NIA ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಯಚೂರಿನಲ್ಲಿ ನಡೆದ ಉಘೆ ಕಲ್ಯಾಣ ಕರ್ನಾಟಕ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ.