ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಇಬ್ಬರು ಭಕ್ತರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಆನೆಕಲ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ಮಾದೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮಾದೇನಹಳ್ಳಿಯ ಮನೋಹರ್ ಮತ್ತು ಶರವಣನ್ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿ ಕಾಳಿಯಮ್ಮ ರಥೋತ್ಸವ ನಡೆಯುತ್ತಿದ್ದಾಗ