ದಶಕಗಳಿಂದ ಗಡಿನಾಡಿನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಪಡಿತರ ಧಾನ್ಯದ ಮಾಫೀಯಾ ಅಡ್ಡೆಗಳನ್ನು ಒಂದೊಂದಾಗಿ ಹೆಡೆಮುರಿ ಕಟ್ಟುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡಕ್ಕೆ ದಾಳಿ ವೇಳೆ ಸಿಕ್ರೇಟ್ ಡೈರಿ ದೊರೆತಿರುವುದು ಕುತೂಹಲ ಮೂಡಿಸಿದೆ.