ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ರವಿ ಬೆಳಗೆರೆ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ, ರವಿ ಬೆಳಗೆರೆ ಪರ ವಕೀಲ ದಿವಾಕರ್ ಜಾಮೀನಿಗಾಗಿ ಯತ್ನಿಸುತ್ತಿದ್ದಾರೆ.