ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಫಾರಿ ಕೊಟ್ಟ ಪ್ರಕರಣದಲ್ಲಿ ಬಂಧಿತರಾಗಿರುವ ಪತ್ರಕರ್ತ ರವಿ ಬೆಳಗೆರೆ ನಿನ್ನೆ ರಾತ್ರಿಯಿಡೀ ಸಿಸಿಬಿ ಕಚೇರಿಯಲ್ಲಿ ಕಳೆದರು.