ಬಳ್ಳಾರಿ: ದೇಶದಲ್ಲಿ ಜಾತ್ಯಾತೀತ ವ್ಯವಸ್ಥೆ ಒಗ್ಗೂಡಬೇಕಿರುವುದರಿಂದ ಕಾಂಗ್ರೆಸ್ ಜತೆ ಸೇರಿ ಪ್ರಾದೇಶಿಕ ಪಕ್ಷಗಳು ಚುನಾವಣೆ ಎದುರಿಸಬೇಕಿದೆ. ಹೀಗಾಗಿ ಕಾಂಗ್ರೆಸ್ ಜತೆ ಸೇರಿ ಪ್ರಚಾರ ಮಾಡುತ್ತಿದ್ದೇವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.