ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ರಣಕಹಳೆ ಜೋರಾಗಿದೆ. ಗಡಿನಾಡಿನಿಂದ ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸದ ಬೆನ್ನಲ್ಲೇ ಈಗ ಕಾಂಗ್ರೆಸ್ ಅಧ್ಯಕ್ಷ ಭೇಟಿ ನೀಡಿದ್ದಾರೆ.