ರಾಜಾಜಿನಗರದ ಮೂರನೇ ಹಂತದ ಬೃಂದಾವನ ಪ್ರಾಪರ್ಟಿಸ್ 5ರಿಂದ 6 ಲಕ್ಷ ರೂ.ಗಳಿಗೆ ನಗರದ ಹೊರವಲಯದಲ್ಲಿ ಸೈಟ್ ಕೊಡಿಸುವುದಾಗಿ ತಾವರೆಕರೆ, ಹೆಸರಘಟ್ಟ, ನೆಲಮಂಗಲ ಕಡೆ ನಿವೇಶನ ತೋರಿಸಿ ನೂರಾರು ಜನರಿಗೆ ವಂಚನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ದಿನೇಶ್ ಗೌಡ ಒಡೆತನದ ಬೃಂದಾವನ್ ಪ್ರಾಪರ್ಟಿಸ್ ಕಂಪನಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿತ್ತು. ಇದೀಗ ಕಂಪನಿಯನ್ನು ಮುಚ್ಚಿ ಮಾಲೀಕರು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಣ ಹೂಡಿಕೆ